ರಾಜ್ಯ ರಾಜಧಾನಿಯಲ್ಲಿ ಇಂದು ಹಲವೆಡೆ ಗುಡುಗು ಸಹಿತ ಮಳೆ ಅಬ್ಬರ ಶುರು ವಾಗಿದೆ. ಬೆಂಗಳೂರು ನಗರದ ಹಲವೆಡೆ ಧಾರಾಕಾರವಾಗಿ ವರುಣನ ಆರ್ಭಟ ಶುರುವಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.
ಬೆಂಗಳೂರಿನ ಮೆಜೆಸ್ಟಿಕ್, ಮೈಸೂರು ರಸ್ತೆ, ಕಾರ್ಪೊರೇಷನ್, ಮಾರ್ಕೆಟ್ ಹಾಗೂ ನಗರದ ಹಲವೆಡೆ ಮಳೆಯಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿದ್ದು ಸಾರ್ವಜನಿಕರು ಪರದಾಡುವಂತಹ ಸ್ಥಿತಿ ಕೂಡ ಎದುರಾಗಿದೆ.
ಇದನ್ನು ಓದಿ : – ಕೊರೊನಾ ಅಂಕಿ-ಅಂಶ ಬಗ್ಗೆ ಯಾವುದೇ ಊಹಾಪೋಹಗಳು, ಅಪಪ್ರಚಾರಗಳಿಗೆ ಕಿವಿಗೋಡುವುದು ಬೇಡ – ಡಾ.ಕೆ.ಸುಧಾಕರ್