ರಾಜ್ಯಸಭೆ ಚುನಾವಣೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (NIRAMLA SITHARAMAN) ನಾಮಪತ್ರ ಸಲ್ಲಿಸಿದ್ದಾರೆ.
![](https://rajnewskannada.in/wp-content/uploads/2022/05/WhatsApp-Image-2022-05-31-at-11.19.23-AM-1024x478.jpeg)
ನಾಮಪತ್ರ ಸಲ್ಲಿಕೆ ವೇಳೆ ಸಿಎಂ ಬೊಮ್ಮಾಯಿ (CM BOMMAI), ಮಾಜಿ ಸಿಎಂ ಬಿಎಸ್ವೈ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹಾಗೂ ಕೆಲ ಸಚಿವರು ಉಪಸ್ಥಿತರಿದ್ದರು. ಇದನ್ನೂ ಓದಿ : – Rajya Sabha Election- ಕಾಂಗ್ರೆಸ್ ಅಭ್ಯರ್ಥಿಯಾಗಿ ಜೈ ರಾಂ ರಮೇಶ್ ,ಮನ್ಸೂರ್ ಆಲಿ ಖಾನ್ ನಾಮಪತ್ರ ಸಲ್ಲಿಕೆ
![](https://rajnewskannada.in/wp-content/uploads/2022/05/WhatsApp-Image-2022-05-31-at-11.19.21-AM-1024x478.jpeg)
ರಾಜ್ಯ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ (KUPENDRA REDDY) ನಾಮಪತ್ರ ಸಲ್ಲಿಸಿದ್ದಾರೆ.
![](https://rajnewskannada.in/wp-content/uploads/2022/05/WhatsApp-Image-2022-05-31-at-11.25.49-AM-1024x680.jpeg)
ಜೆಡಿಎಸ್ ಅಭ್ಯರ್ಥಿ ಕುಪೇಂದ್ರರೆಡ್ಡಿಗೆ ಜೆಡಿಎಸ್ ರಾಜ್ಯಧ್ಯಕ್ಷ ಸಿಎಂ ಇಬ್ರಾಹಿಂ, ಮಾಜಿ ಅಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ,ಮಾಜಿ ಸಚಿವ ರೇವಣ್ಣ ಸಾಥ್ ನೀಡಿದ್ರು.
ಇದನ್ನೂ ಓದಿ : – ರಾಜ್ಯಸಭೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆ – ಡಿಕೆಶಿ ವಿರುದ್ಧ ಮುದ್ದಹನುಮೇಗೌಡ ಅಸಮಾಧಾನ