ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಬ್ಬ ರಾಜಕೀಯ ದಲ್ಲಾಳಿ. ಹೊರಗಡೆ ಎಲ್ಲರಿಗೂ ದ್ವೇಷಿಸುವಂತೆ ಮಾತಾಡ್ತಾರೆ ಎಂದು MLC ಚೆಲುವಾದಿ ನಾರಾಯಣಸ್ವಾಮಿ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ್ದಾರೆ.
![](https://rajnewskannada.in/wp-content/uploads/2022/06/image-130.png)
ಕಲಬುರಗಿಯಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ಒಳಗಡೆ ಎಲ್ಲರ ಜೊತೆ ವ್ಯವಹಾರ ಮಾತಾಡ್ತಾರೆ. ಹೊರಗಡೆ ಎಲ್ಲರಿಗೂ ದ್ವೇಷಿಸುವಂತೆ ಮಾತಾಡ್ತಾರೆ. ಅವರು ಶಕುನಿ ಇದ್ದಂತೆ. ಶಕುನಿ ಪಾತ್ರ ಮಾಡಿದ್ರೆ ಅವರಿಗೆ ಸೂಟ್ ಆಗುತ್ತೆ ಎಂದು ಸಿದ್ದರಾಮಯ್ಯ ವಿರುದ್ದ MLC ಚೆಲುವಾದಿ ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ : – ಯೋಗದಲ್ಲೂ ರಾಜಕಾರಣ – ಪ್ರತಾಪ್ ಸಿಂಹ, ರಾಮದಾಸ್ ನಡುವೆ ಪೈಪೋಟಿ