ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ಷಡಕ್ಷರಿ ಸಿಹಿ ಸುದ್ದಿಯೊಂದು ನೀಡಿದ್ದಾರೆ.
![](https://rajnewskannada.in/wp-content/uploads/2022/05/image-7.jpeg)
ವರ್ಷಾಂತ್ಯಕ್ಕೆ ಸರ್ಕಾರಿ ನೌಕರಿಗೆ ಕೇಂದ್ರ ಮಾದರಿ ವೇತನ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ. ಗಡಿನಾಡು ಕನ್ನಡ ಉತ್ಸವ ಉದ್ಘಾಟನೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ ಜಾರಿಗೆ ಸಿಎಂ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ : – ಉಡುಪಿ ಪ್ರವಾಸ ಕೈಗೊಂಡಿರುವ ನಿರ್ಮಲಾ ಸೀತಾರಾಮನ್
![Rightful entitlements of government employees - iPleaders](https://blog.ipleaders.in/wp-content/uploads/2021/05/govt-employees-leave-1585293788-1.jpg)
ಪಿಂಚಣಿ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ ಈಗಾಗಲೇ ಎರಡು ಮೂರು ರಾಜ್ಯಗಳು ಎನ್.ಪಿ.ಎಸ್ ರದ್ದುಮಾಡಿದೆ. ಕರ್ನಾಟಕದಲ್ಲಿಯೂ ಎನ್.ಪಿ.ಎಸ್ ತೆಗೆದು ಹಳೆ ಪಿಂಚಣಿ ವ್ಯವಸ್ಥೆ ಜಾರಿ ಮಾಡುತ್ತೇವೆ ಎಂದು ಹೇಳಿದ್ದಾರೆ ಎಂದು ತಿಳಿಸಿದ್ರು.
ಇದನ್ನೂ ಓದಿ : – ದಾವೋಸ್ ಪ್ರವಾಸಕ್ಕೆ ತೆರಳುವ ವಿಚಾರ ಇಂದು ತೀರ್ಮಾನ ಮಾಡ್ತೀವಿ – ಸಿಎಂ ಬೊಮ್ಮಾಯಿ