ಇದೇ ಮೇ 22 ರ ಬೆಳಗ್ಗೆ ಸಿಎಂ ದಾವೋಸ್ಗೆ ಪ್ರಯಾಣ ಬೆಳೆಸಲಿದ್ದಾರೆ. ದಾವೋಸ್ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಸಿಎಂ ಬೊಮ್ಮಾಯಿ( CM BOMMAI ) ಪಾಲ್ಗೊಳ್ಳಲಿದ್ದಾರೆ.
![](https://rajnewskannada.in/wp-content/uploads/2022/05/WhatsApp-Image-2022-05-15-at-11.06.55-AM-1024x768.jpeg)
ನಂತರ ಮೇ 26 ರಂದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ದಾವೋಸ್ ವಿಶ್ವ ಆರ್ಥಿಕ ಹೂಡಿಕೆ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ : – ಜಿಟಿ ದೇವೇಗೌಡ ಮೊಮ್ಮಗಳು ಅನಾರೋಗ್ಯದಿಂದ ವಿಧಿವಶ