‘ಕಾಂಗ್ರೆಸ್ಸಿಗರಿಗೆ ರಾಜಕೀಯ ಬಿಟ್ರೆ ಬೇರೆ ಏನೂ ಗೊತ್ತಿಲ್ಲ’. ಅವರು ಎಲ್ಲದರಲ್ಲೂ ರಾಜಕಾರಣ ಮಾಡ್ತಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
![](https://rajnewskannada.in/wp-content/uploads/2022/05/WhatsApp-Image-2022-05-16-at-5.17.24-PM-1024x768.jpeg)
ಆದಿಚುಂಚನಗಿರಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಅವರ ಲೋಪಗಳನ್ನ ಮುಚ್ಚಿಕೊಳ್ಳಲು ಈ ರೀತಿ ಸ್ಟೇಟ್ ಮೆಂಟ್ ಕೊಡ್ತಾರೆ. ಹಿಜಾಬ್ ಯಾರು ಪ್ರಾರಂಭ ಮಾಡಿದ್ದು ಅನ್ನೋದು ಜಗತ್ತಿಗೆ ಗೊತ್ತಿದೆ. ಅದನ್ನೆಲ್ಲ ನೀವೇ ತೋರಿಸಿದ್ದೀರಿ.
![](https://rajnewskannada.in/wp-content/uploads/2022/05/WhatsApp-Image-2022-05-16-at-5.17.20-PM-1024x768.jpeg)
ಅದರ ಹಿಂದಿರುವ ಶಕ್ತಿಗಳೆಲ್ಲ ಕಾಂಗ್ರೆಸ್ ಮಿತ್ರರೇ. ಎಲ್ಲವನ್ನೂ ಕಾನೂನು ಬಾಹಿರವಾಗಿ ಮಾಡೋದು. ಅದನ್ನ ಇನ್ನೊಬ್ಬರ ಮೇಲೆ ಗೂಬೆ ಕೂರಿಸಿಕೊಂಡು ಹೋಗೋದು. ಇದೊಂದು ರೂಢಿ ಆಗೋಗಿದೆ ಅವರಿಗೆ. ಅದಕ್ಕೆಲ್ಲ ಹೆಚ್ಚಿನ ಮಹತ್ವ ಕೊಡುವ ಅಗತ್ಯವಿಲ್ಲ ಎಂದು ಕಾಂಗ್ರಸ್ ವಿರುದ್ದ ಕಿಡಿಕಾರಿದ್ರು.
ಇದನ್ನೂ ಓದಿ :- ಕೋಲಾರದಲ್ಲಿ ಮುಂದುವರೆದ ವರುಣಾರ್ಭಟ