ಕಾಂಗ್ರೆಸ್ ಗೆ ಗಂಟು ಮೂಟೆ ಕಟ್ಟುವ ಸಮಯ ಬಂದಿದೆ – ಆರ್ . ಅಶೋಕ್

ಗುಜರಾತ್, ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಕಂದಾಯ ಸಚಿವ ಆರ್ . ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ.

ಗುಜರಾತ್ (Gujrath) , ಹಿಮಾಚಲ ಪ್ರದೇಶ (Himachal pradesh) ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಕಂದಾಯ ಸಚಿವ ಆರ್ . ಅಶೋಕ್ (R. ashok) ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ಪರವಾಗಿ ಜನಬೆಂಬಲ ಇರೋದು ಗೊತ್ತಾಗುತ್ತಿದೆ. ಕರ್ನಾಟಕದ ಮುಂದಿನ ಚುನಾವಣೆಗೆ ಇದು ದಾರಿದೀಪ. ಕಾಂಗ್ರೆಸ್ ನ್ನು ಜನ ತಿರಸ್ಕಾರ ಮಾಡ್ತಾ ಇದ್ದಾರೆ.

Congress expels 30 Himachal Pradesh leaders for six years over 'anti-party activities' | Deccan Herald

ಕಾಂಗ್ರೆಸ್ (Congress) ಗೆ ಈ ದೇಶದಲ್ಲಿ ಭವಿಷ್ಯ ಇಲ್ಲ. ಕಾಂಗ್ರೆಸ್ ಸೋಲಿಸಲು ಆಮ್ ಆದ್ಮಿ ಸಾಕು ಅನ್ನೋ ಸಂದೇಶ ಸಿಗ್ತಾ ಇದೆ. ಆಮ್ ಆದ್ಮಿ (AAP) ಕೇವಲ 4-5 ಪರ್ಸೆಂಟ್ ಮತಗಳನ್ನು ಕರ್ನಾಟಕದಲ್ಲಿ ಪಡೆದ್ರೂ ಸಾಕು. ಕಾಂಗ್ರೆಸ್ ಧೂಳಿಪಟ ಗ್ಯಾರಂಟಿ. ಕಾಂಗ್ರೆಸ್ ಗಂಟು ಮೂಟೆ ಕಟ್ಟುವ ಸಮಯ ಬಂದಿದೆ ಎಂದು ಕಾಂಗ್ರೆಸ್ ವಿರುದ್ದ ವ್ಯಂಗ್ಯವಾಡಿದ್ದಾರೆ.

ಇದನ್ನು ಓದಿ : –   ಆಮ್ ಆದ್ಮಿಯಿಂದ ನಮಗೆ ತೊಂದರೆ- ದಿನೇಶ್ ಗುಂಡೂರಾವ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!