ಇಂದು ನರಸಿಂಹ ಜಯಂತಿ ಆಚರಣೆ ಹಿನ್ನೆಲೆ – ಘಾಟಿ ಕ್ಷೇತ್ರಕ್ಕೆ ಹರಿದು ಬರುತ್ತಿರುವ ಭಕ್ತರು

ಇಂದು ಎಲ್ಲೆಡೆ ನರಸಿಂಹ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಮಣ್ಯದಲ್ಲಿ ನರಸಿಂಹ ಜಯಂತಿಯನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಗಿದೆ.

ಬೆಳಗ್ಗೆಯಿಂದ ಘಾಟಿ ಸುಬ್ರಮಣ್ಯದಲ್ಲಿ ವಿಶೇಷ ಪೂಜೆ ಹಾಗೂ ದೇವಸ್ಥಾನದ ಆವರಣದಲ್ಲಿ ನರಸಿಂಹ ಸ್ವಾಮಿಯ ಚಿಕ್ಕ ರಥೋತ್ಸವ ಎಳೆಯಲಾಗಿದೆ.

ಚಹಿಕಕ

ಬೆಳಗ್ಗೆಯಿಂದಲೇ ದೇವಸ್ಥಾನಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದ್ದು, ಸರತಿ ಸಾಲಿನಲ್ಲಿ ನಿಂತು ಭಕ್ತರಿಂದ ಸುಬ್ರಮಣ್ಯ ಸಮೇತ ನರಸಿಂಹನ ಸ್ವಾಮಿಯ ದರ್ಶನ ಪಡೆದಿದ್ದಾರೆ.

ಇದನ್ನೂ ಓದಿ : – ವಿಧಾನ ಪರಿಷತ್ತಿನ ಏಳು ಸ್ಥಾನಗಳಲ್ಲಿ ಬಿಜೆಪಿ ಶಾಸಕರಿಗೆ ನಾಲ್ಕು ಸ್ಥಾನಗಳು

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!