ಕೆರೆಯಲ್ಲಿ ಈಜಲು ಹೋಗಿ ಯುವಕ ನೀರುಪಾಲಾದ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಸಿದ್ದಾಪುರ ಕೆರೆಯಲ್ಲಿ ನಡೆದಿದೆ.
![](https://rajnewskannada.in/wp-content/uploads/2022/05/01-1.png)
ಆಸೀಫ್ (17) ಮೃತ ದುರ್ದೈವಿ. ಗುಬ್ಬಿ ಗೇಟ್ ನಿವಾಸಿಯಾಗಿದ್ದ ಮೃತ ಆಸೀಫ್. ಮಧುಗಿರಿ ಬಳಿಯಿರುವ ಸಿದ್ದಾಪುರದ ದರ್ಗಾಗೆ ಪೂಜೆ ಸಲ್ಲಿಸಲು ಹೋಗಿದ್ದ. ಇದನ್ನು ಓದಿ :- ಧರ್ಮ ಇರೋವರೆಗೂ ಧರ್ಮ ಯುದ್ಧ ನಡೆಯುತ್ತೆ – ಬಿ.ಸಿ ಪಾಟೀಲ್
![](https://rajnewskannada.in/wp-content/uploads/2022/05/02-3.png)
4 ಜನ ಸ್ನೇಹಿತ ರೊಂದಿಗೆ ಕೆರೆಯಲ್ಲಿ ಈಜಲು ಹೋಗಿದ್ದ ಆಸೀಫ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಮಧುಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನು ಓದಿ :- ನಾಳೆನೇ ನಿನ್ನ ಎತ್ತಂಗಡಿ ಮಾಡಿಸ್ತೇನೆ – ಇನ್ಸ್ ಪೆಕ್ಟರ್ ಗೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಆವಾಜ್