Movie Land
- Cinema
ರಾಷ್ಟ್ರ ಪ್ರಶಸ್ತಿ ವಿಜೇತ ಅನಿರುದ್ಧ್ ಜತಕರ್ ಅವರಿಗೆ ಅಭಿಮಾನಿಗಳಿಂದ ಆತ್ಮೀಯ ಸನ್ಮಾನ
“ಬಾಳೇ ಬಂಗಾರ” ಸಾಕ್ಷ್ಯ ಚಿತ್ರದ ನಿರ್ದೇಶನಕ್ಕಾಗಿ ಅನಿರುದ್ಧ್ ಅವರಿಗೆ ರಾಷ್ಟಪ್ರಶಸ್ತಿ ಮನ್ನಣೆ ದೊರೆತಿದೆ. ಈ ಸಂಭ್ರಮವನ್ನು ಅನಿರುದ್ಧ್ ಅವರ ಅಭಿಮಾನಿಗಳು ಸಂತೋಷದಿಂದ ಸಂಭ್ರಮಿಸಿದ್ದಾರೆ. ಇತ್ತೀಚೆಗೆ ನಗರದ ಖಾಸಗಿ…
Read More » - Cinema
ನವೆಂಬರ್ 10ಕ್ಕೆ ಬಹು ನಿರೀಕ್ಷಿತ ‘ಗರಡಿ’ ಚಿತ್ರ ತೆರೆಗೆ
ವನಜಾ ಬಿ.ಸಿ ಪಾಟೀಲ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ ‘ಗರಡಿ’ ಚಿತ್ರದ ಟೈಟಲ್ ಟ್ರ್ಯಾಕ್ ಇತ್ತೀಚೆಗೆ ‘ಸರೆಗಮ ಕನ್ನಡ’ ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆಯಾಗಿದೆ. ಯೋಗರಾಜ್…
Read More » - Cinema
ಕಾವೇರಿ ನೀರಿನ ಪ್ರತಿಭಟನೆಯಲ್ಲಿ ಭಾಗವಹಿಸಲಾಗುತ್ತಿಲ್ಲ- ನಾಗತಿಹಳ್ಳಿ ಚಂದ್ರಶೇಖರ್
ಕರ್ನಾಟಕದ ಹೊರಗೆ ದೂರದೇಶದಲ್ಲಿ ಚಿತ್ರೀಕರಣದಲ್ಲಿರುವುದರಿಂದ ಕಾವೇರಿ ನೀರಿನ ಪ್ರತಿಭಟನೆಯಲ್ಲಿ ನೇರವಾಗಿ ಭಾಗವಹಿಸಲಾಗುತ್ತಿಲ್ಲ. ನನ್ನನು ಮನ್ನಿಸಿ ಎಂದು ನಾಗತಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ಆದರೆ ಹೋರಾಟಕ್ಕೆ ನನ್ನ ಮತ್ತು ನನ್ನ…
Read More » - Breaking News
ನಟ ಬ್ಯಾಂಕ್ ಜನಾರ್ದನ ಅವರಿಗೆ ಹೃದಯಾಘಾತ: ಐಸಿಯುನಲ್ಲಿ ಚಿಕಿತ್ಸೆ
ಕನ್ನಡ ಸಿನಿಮಾ ರಂಗದ ಹೆಸರಾಂತ ಪೋಷಕ ನಟ ಬ್ಯಾಂಕ್ ಜನಾರ್ದನ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆಯಿಂದ ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಕನ್ನಡದ…
Read More » - Cinema
ಕನ್ನಡ ಚಿತ್ರೋದ್ಯಮ ಬಂದ್ಗೆ ಬೆಂಬಲ
ಬೆಂಗಳೂರು : ಬೆಂಗಳೂರು ಬಂದ್ಗೆ ಕನ್ನಡ ಚಿತ್ರೋದ್ಯಮ ಸಂಪೂರ್ಣ ಬೆಂಬಲ ಸೂಚಿಸಿದ ಹಿನ್ನೆಲೆಯಲ್ಲಿ ಸಿನಿಮಾ ಶೂಟಿಂಗ್ ಬಂದ್ ಆಗಿದೆ. ಅಲ್ಲದೇ ಚಿತ್ರ ಮಂದಿರಗಳಲ್ಲಿ ಪ್ರದರ್ಶನ ಸ್ಥಗಿತ ಮಾಡಲಾಗಿದೆ.…
Read More » - Cinema
ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಬಿಡುಗಡೆಯಾಯಿತು “ಗರುಡ ಪುರಾಣ” ಚಿತ್ರದ ಟೀಸರ್
27 ಫ್ರೇಮ್ ಕ್ರಿಯೇಷನ್ಸ್ ಲಾಂಛನದಲ್ಲಿ ಸಿಂಧು ಕೆ.ಎಂ ಮತ್ತು ಬಿ.ಎಲ್ ಯೋಗೇಶ್ ಕುಮಾರ್ ನಿರ್ಮಿಸುತ್ತಿರುವ, ಮಂಜುನಾಥ್ ಬಿ ನಾಗಬಾ ಕಥೆ, ಚಿತ್ರಕಥೆ ಬರೆದು ಸಂಕಲನ ಮಾಡಿ ನಿರ್ದೇಶಿಸಿರುವ…
Read More » - Cinema
ನಿವೇದಿತಾ ಶಿವರಾಜ್ಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಮುಕ್ತಾಯ…
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಶಿವರಾಜ್ಕುಮಾರ್ ಅವರು ಸಿನಿಮಾ ನಿರ್ಮಾಣಕ್ಕಿಳಿದಿರುವುದು ಗೊತ್ತೇ ಇದೆ. ಶ್ರೀ ಮುತ್ತು ಸಿನಿ ಸರ್ವೀಸ್ನಡಿ ಹೊಸಪ್ರತಿಭೆಗಳಿಗೆ ಅವಕಾಶ ನೀಡಲೆಂದು ಆರಂಭಿಸಿರುವ…
Read More » - Cinema
‘TRP ರಾಮ’ ಟ್ರೇಲರ್ ರಿಲೀಸ್..ಮಹಾಲಕ್ಷ್ಮೀ ಕಂಬ್ಯಾಕ್ ಸಿನಿಮಾ…
ದಶಕಗಳ ಹಿಂದೆ ಜನಪ್ರಿಯ ನಟಿಯಾಗಿ ಗುರುತಿಸಿಕೊಂಡಿದ್ದ ಮಹಾಲಕ್ಷ್ಮೀ TRP ರಾಮ ಸಿನಿಮಾ ಮೂಲಕ ಮತ್ತೆ ಕಮ್ಬ್ಯಾಕ್ ಆಗುತ್ತಿರುವುದು ಗೊತ್ತೇ ಇದೆ. ರವಿಪ್ರಸಾದ್ ನಟಿಸಿ ಮತ್ತು ನಿರ್ದೇಶನದ ಈ…
Read More » - Cinema
ತೆಲುಗಿನಲ್ಲಿ ಕನ್ನಡದ ಪ್ರತಿಭೆ ಡ್ಯಾನಿ ಕುಟ್ಟಪ್ಪ ಅಬ್ಬರ…
ಕನ್ನಡ ಚಿತ್ರರಂಗದಲ್ಲಿ ‘ಬೆಂಕಿ ಕಂಗಳ ನಟ’ ಎಂದೇ ಜನಪ್ರಿಯರಾಗಿರುವ ಡ್ಯಾನಿ ಕುಟ್ಟಪ್ಪ ಈಗ ತೆಲುಗಿನಲ್ಲಿ ಅಬ್ಬರಿಸುವುದಕ್ಕೆ ಸಜ್ಜಾಗಿದ್ದಾರೆ. ಸದ್ಯದಲ್ಲೇ ಬಿಡುಗಡೆಯಾಗಲಿರುವ ತೆಲುಗಿನ ಮಾಸ್ ನಿರ್ದೇಶಕ ಬೋಯಾಪಾಟಿ ಶ್ರೀನು…
Read More » - Cinema
ಉದ್ಯಾನನಗರಿಯಲ್ಲಿ “ಗನ್ಸ್ ಅಂಡ್ ರೋಸಸ್”…
ಭೂಗತ ಜಗತ್ತಿನ ಕಥೆಯ ಜೊತೆಗೆ ಪ್ರೇಮ ಕಥಾನಕವನ್ನು ಹೊಂದಿರುವ “ಗನ್ಸ್ ಅಂಡ್ ರೋಸಸ್” ಚಿತ್ರಕ್ಕೆ ಉದ್ಯಾನನಗರಿ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಬೆಂಗಳೂರಿನ ಕೆಂಗೇರಿ ಸುತ್ತಮುತ್ತ, ಕಂಠೀರವ…
Read More » - Cinema
ಚೇತನ್ ಕುಮಾರ್ ನಿರ್ದೇಶನದಲ್ಲಿ ರಕ್ಷ್ ರಾಮ್ ನಾಯಕನಾಗಿ ನಟಿಸುತ್ತಿರುವ ‘ಬರ್ಮ’ ಚಿತ್ರ ಆರಂಭ
ಬಹದ್ದೂರ್, ಭರ್ಜರಿ, ಭರಾಟೆ, ಜೇಮ್ಸ್ ಚಿತ್ರಗಳ ನಿರ್ದೇಶಕ ಹಾಗೂ ಖ್ಯಾತ ಗೀತರಚನೆಕಾರ ಚೇತನ್ ಕುಮಾರ್ ನಿರ್ದೇಶನದ ಹಾಗೂ “ಗಟ್ಟಿಮೇಳ” ಧಾರಾವಾಹಿ ಖ್ಯಾತಿಯ ರಕ್ಷ್ ರಾಮ್ ನಾಯಕನಾಗಿ ನಟಿಸುತ್ತಿರುವ…
Read More » - Breaking News
ಕಾವೇರಿ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ : ಧ್ರುವ ಸರ್ಜಾ..!
ಬೆಂಗಳೂರು : ಕಾವೇರಿ ಹೋರಾಟ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದೆ. ಚಿತ್ರರಂಗದ ನಟ-ನಟಿಯರು ಕಾವೇರಿ ಹೋರಾಟಕ್ಕೆ ಸಾಥ್ ನೀಡುತ್ತಿಲ್ಲ ಎನ್ನುವ ಕೂಗು ಎದ್ದಿದೆ. ಈ ಬೆನ್ನಲ್ಲೇ ಆ್ಯಕ್ಷನ್…
Read More »