State News
- State News
ರಾಜ್ಯದಲ್ಲಿ ಇನ್ನೂ ಐದು ದಿನ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು:ರಾಜ್ಯದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ಹಾನಿ ಉಂಟು ಮಾಡಿದೆ. ಇದೀಗ ಮುಂದಿನ ಐದು ದಿನಗಳ ಕಾಲ ಕರಾವಳಿಯಲ್ಲಿ ಭಾರಿ…
Read More » - Breaking News
ಬಿನ್ನಿಪೇಟೆ ರಸ್ತೆ ಇವಾಗ ಡೇಂಜರಪ್ಪೋ ಡೇಂಜರ್
ಬೆಂಗಳೂರು : ಈ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚಾರ ಮಾಡ್ತಾವೆ. ಇಲ್ಲಿ ಕಳೆದ ಕೆಲವು ತಿಂಗಳುಗಳಿಂದ ರಸ್ತೆಯೆ ಬ್ಲಾಕ್ ಆಗಿದೆ. ಚರಂಡಿ ಕಾಮಗಾರಿ ನೆಪದಲ್ಲಿ ತಿಂಗಳುಗಟ್ಟಲೆ…
Read More » - Breaking News
ನಾಳೆ ಕರ್ನಾಟಕ ಬಂದ್: ಹೋಟೆಲ್ ಮಾಲೀಕರ ಸಂಘದಿಂದ ಬೆಂಬಲ
ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಹಿನ್ನೆಲೆ ನಾಳೆ ಕರ್ನಾಟಕ ಬಂದ್ಗೆ ಹೋಟೆಲ್ ಮಾಲೀಕರ ಸಂಘದಿಂದ ಬೆಂಬಲ ಎಂದು ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ…
Read More » - Breaking News
ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಕುರಿತು ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ
ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ನಾಳೆ ಕರ್ನಾಟಕ ಬಂದ್ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ನೀಡುವ ಕುರಿತು ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ ಹೊರಡಿಸಿದೆ…
Read More » - State News
ಬಂದ್ ಮಾಡುವಂತಿಲ್ಲ, ಒಂದುವೇಳೆ ಮಾಡಿದರೇ ಕಾನೂನಾತ್ಮಕ ಕ್ರಮ: ಜಿ. ಪರಮೇಶ್ವರ್
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ. ಈ ಬಂದ್ ಗೆ ರೈತರು, ಕನ್ನಡಪರ ಸಂಘಟನೆಗಳು ಸಾಥ್ ನೀಡಿದ್ದಾರೆ.…
Read More » - Breaking News
ಭಾರತದ ಕೃಷಿ ವಲಯಕ್ಕೆ ತುಂಬಲಾರದ ನಷ್ಟವಾಗಿದೆ : ಬೊಮ್ಮಾಯಿ ಸಂತಾಪ
ಬೆಂಗಳೂರು : ಖ್ಯಾತ ಕೃಷಿ ತಜ್ಞ ಡಾ. ಎಂ. ಎಸ್. ಸ್ವಾಮಿನಾಥನ್ ಅವರ ನಿಧನದಿಂದ “ಭಾರತದ ಕೃಷಿ ವಲಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಮಾಜಿ ಸಿಎಂ ಬಸವರಾಜ…
Read More » - Breaking News
ಜನವರಿ 22 ರಂದು ರಾಮನ ಮೂರ್ತಿ ಪ್ರತಿಷ್ಠಾಪನೆ ಸಾಧ್ಯತೆ : ನೃಪೇಂದ್ರ ಮಿಶ್ರಾ
ಬೆಂಗಳೂರು : ಜನವರಿ 22 ರಂದು ರಾಮನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯುವ ಸಾಧ್ಯತೆಯಿದೆ ಎಂದು ದೇವಾಲಯ ನಿರ್ಮಾಣ ಸಮಿತಿ ಮುಖ್ಯಸ್ಥ ನೃಪೇಂದ್ರ ಮಿಶ್ರಾ (Nripendra Misra)ತಿಳಿಸಿದ್ದಾರೆ. ಮುಂದಿನ…
Read More » - State News
ನಾಳೆ ಕರ್ನಾಟಕ ಬಂದ್ ಶಾಂತಿಯುತವಾಗಿ ನಡೆಯುತ್ತೆ: ವಾಟಾಳ್ ನಾಗರಾಜ್
ಬೆಂಗಳೂರು: ಕಾವೇರಿ ನೀರಿಗಾಗಿ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಈ ಬಗ್ಗೆ ವಾಟಾಳ್ ನಾಗರಾಜ್ ಪ್ರತಿಕ್ರಿಯೆ ನೀಡಿ, ನಾಳೆ ಬಂದ್ ಶಾಂತಿಯುತವಾಗಿ ನಡೆಯುತ್ತದೆ. ನಿಮ್ಮನೆಲ್ಲ…
Read More » - State News
ರಾಜ್ಯದಲ್ಲಿ ಕಾಂಗ್ರೆಸ್ ತನ್ನ ವರ್ಚಸ್ಸು ಕಳೆದುಕೊಂಡಿದೆ: ಬೊಮ್ಮಾಯಿ
ಹುಬ್ಬಳ್ಳಿ: ಬಿಜೆಪಿ ಶಾಸಕರಿಗೆ ಕಾಂಗ್ರೆಸ್ ಗಾಳ ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಈಗಾಗಲೇ ಕಾಂಗ್ರೆಸ್ ತನ್ನ…
Read More » - Breaking News
ನಾವು ಜನತೆಗೆ ರಕ್ಷಣೆ ಕೊಟ್ಟೆ ಕೊಡ್ತೀವಿ,ಬಂದ್ ಮಾಡಲು ಅವಕಾಶ ಇಲ್ಲ – ಡಿಸಿಎಂ ಡಿಕೆಶಿವಕುಮಾರ್
ಬೆಂಗಳೂರು : ನಾವು ಜನತೆಗೆ ರಕ್ಷಣೆ ಕೊಟ್ಟೆ ಕೊಡ್ತೀವಿ,ಬಂದ್ ಮಾಡಲು ಅವಕಾಶ ಇಲ್ಲ ಎಂದು ಡಿಸಿಎಂ ಡಿಕೆಶಿವಕುಮಾರ್ ಹೇಳಿದ್ದಾರೆ. ನಾಳೆ ಕರ್ನಾಟಕ ಬಂದ್ ವಿಚಾರವಾಗಿ ಸದಾಶಿವನಗರದಲ್ಲಿ ಮಾತನಾಡಿದ…
Read More » - Breaking News
ನಾಳೆಯ ಬಂದ್ಗೆ ಖಾಸಗಿ ಬಸ್ ಮಾಲೀಕರಿಂದ ನೈತಿಕ ಬೆಂಬಲ : ನಟರಾಜ್ ಶರ್ಮಾ
ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು(Cauvery Water) ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಬೆನ್ನಲ್ಲೆ ನಾಳೆ ಅಖಂಡ ಕರ್ನಾಟಕ ಬಂದ್ ಕರೆ ನೀಡಿದ ಹಿನ್ನೆಲೆ ಖಾಸಗಿ…
Read More » - Breaking News
ವಿರೋಧ ಪಕ್ಷಗಳು ರಾಜಕೀಯ ಕಾರಣಕ್ಕೆ ಬಂದ್ ಗೆ ಬೆಂಬಲ ಕೊಡುತ್ತಿದ್ದಾರೆ : ಡಾ. ಜಿ ಪರಮೇಶ್ವರ್
ಬೆಂಗಳೂರು : ವಿರೋಧ ಪಕ್ಷಗಳು ರಾಜಕೀಯ ಕಾರಣಕ್ಕೆ ಬಂದ್ ಗೆ ಬೆಂಬಲ ಕೊಡುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಆರೋಪಿಸಿದ್ದಾರೆ. ಕಾವೇರಿ ನೀರು ವಿಚಾರವಾಗಿ…
Read More »