ಕಾಂಗ್ರೆಸ್ ಸೇರ್ಪಡೆಗೆ ಮುಂದಾಗುತ್ತಿರುವ ಮಾಜಿ ಸಂಸದ ಮುದ್ದಹನುಮೇಗೌಡ ಅವರು ಎಐಸಿಸಿ ಅಧಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ.
ತುಮಕೂರು ಲೋಕಸಭಾ ಟಿಕೆಟ್ ಆಕಾಂಕ್ಷೀ ಆಗಿರುವ ಗೌಡರು, ಇತ್ತಿಚಿಗೆ ತುಮಕೂರು ಜಿಲ್ಲೆಯ ಸಚಿವರನ್ನ ಭೇಟಿ ಮಾಡಿ ಚರ್ಚೆ ನಡೆಸಿದರು. ಈಗಾ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ಬಿಜೆಪಿ ತೊರೆದು ಕೈ ಹಿಡಿಯಲಿವುದು, ಕಾಂಗ್ರೆಸ್ ಸೇರುವುದು ಖಚಿತವಾಗಿದೆ.