ಧಾರವಾಡ: ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಹಾಗೂ ಖಾಯಂ ನೇಮಕಾತಿ ಮಾಡಿಕೊಳ್ಳಲು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.
ಇನ್ನು ಸೇವಾ ಭದ್ರತೆ ಹಾಗೂ ಖಾಯಂ ನೇಮಕಾತಿ ಮಾಡಿಕೊಳ್ಳಲು ಆಗ್ರಹ ಪಡಿಸಿದರು. ಅಲ್ಲದೆ ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಡಾ.ಹನುಮಂತಗೌಡ ಕಲ್ಮನಿ, ಡಾ. ಮಂಜುನಾಥ ಜಂಗವಾಡ, ಡಾ.ವಿನೋದ ಚಂದ ಪೀಟರ, ಪ್ರೊ.ವಿಜಯಲಕ್ಷ್ಮಿ ಜೋಶಿ, ಪ್ರೊ.ದಾನೇಶ್ವರಿ ಸೇರಿದಂತೆ ಇತರೆ ಉಪನ್ಯಾಸಕರು ಇದ್ದರು.