ನಗರದ ಸುಜಾತಾ ಥಿಯೇಟರ್ ಬಳಿ ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದಿದ್ದ ಉಮೇದೇವಿ (50) ( uma devi ) ಇಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಕೆಳಗೆ ಬಿದ್ದಿದ್ದ ಉಮಾದೇವಿ ಅವರ ಮೇಲೆ KSRTC ಬಸ್ ಹರಿದಿತ್ತು. ತಕ್ಷಣ ಅವರನ್ನು ರಾಜಾಜಿನಗರ ESI ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಕರಣ ಸಂಬಂಧ KSRTC ಬಸ್ ಚಾಲಕ ಮಾರುತಿ ರಾವ್ ಅವರನ್ನು ಮಲ್ಲೇಶ್ವರಂ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೃತ ಉಮಾದೇವಿ ಪುತ್ರಿ ವನಿತಾ ನೀಡಿದ ದೂರಿನ ಮೇಲೆ FIR ದಾಖಲಿಸಲಾಗಿದೆ.
ಇದನ್ನೂ ಓದಿ :- RESEVATION | ಒಕ್ಕಲಿಗರ ಸಮುದಾಯದ ಮೀಸಲಾತಿ ಹೆಚ್ಚಿಸುವಂತೆ ನಿರ್ಮಲಾನಂದನಾಥ ಸ್ವಾಮೀಜಿ ಆಗ್ರಹ