ಸಿಎಂ ಬಸವರಾಜ್ ಬೊಮ್ಮಾಯಿ ( basavaraj bommai ) ಮಧ್ಯಾಹ್ನ 12.30ಕ್ಕೆ ಭೋಜನ ಮುಗಿಸಿ ನಂದಿ ಧ್ವಜ ಪೂಜೆಯಲ್ಲಿ ಭಾಗಿಯಾಗಿದ್ದಾರೆ. 2.36 ರಿಂದ 02:50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜಕ್ಕೆ ಪೂಜೆ ನಡೆದಿದೆ.
ಸಿಎಂ ಬೊಮ್ಮಾಯಿ ನಂದಿ ಧ್ವಜ ಕಂಬಕ್ಕೆ ಪುಷ್ಪಾರ್ಚನೆ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು ಎಲ್ಲರಿಗೂ ದಸರಾ ಹಬ್ಬದ ಶುಭಾಶಯಗಳು. ಇದನ್ನೂ ಓದಿ :- ನಾಳೆ ಭಾರತ್ ಜೋಡೋ ಯಾತ್ರೆಗೆ ಸೋನಿಯಾಗಾಂಧಿ ಎಂಟ್ರಿ
ಜನತೆಗೆ ಚಾಮುಂಡೇಶ್ವರಿ ಸುಖ-ಶಾಂತಿ, ಸಮೃದ್ಧಿ ನೀಡಲಿ. ನಾಡಿನ ಜನತೆಗೆ ಮತ್ತೊಮ್ಮೆ ದಸರಾ ಹಬ್ಬದ ಶುಭಾಶಯಗಳು. ದಸರಾ ಮಹೋತ್ಸವನ್ನ ಯಶಸ್ವಿಯಾಗಿ ನಡೆಸಿದ್ದಕ್ಕೆ ಮೈಸೂರಿನ ಜಿಲ್ಲಾ ಉಸ್ತುವಾರಿ, ಜಿಲ್ಲಾಡಳಿತಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಇದನ್ನೂ ಓದಿ :- PSI ಹಗರಣದ ನಿಜವಾದ ಕಿಂಗ್ ಪಿನ್ ಮಾಜಿ ಸಿಎಂ ಮಗ – ದಿನೇಶ್ ಗುಂಡೂರಾವ್